Skip to main content

ಮಡಿವಾಳ ಮಾಚಿದೇವ ಲೇಖನ

ಖಿದ್ಮಾ ಪೌಂಡೇಶನ್ ಕರ್ನಾಟಕ 
ಕಿರುಲೇಖನ ಸ್ಪರ್ಧೆಯಲ್ಲಿ ಮೆಚ್ಚುಗೆ

ವಿಷಯ   ಮಡಿವಾಳ ಮಾಚಿದೇವರು

ಬಿಜಾಪುರ ಜಿಲ್ಲೆಯ ಹಿಪ್ಪರಗಿಯಲ್ಲಿ ಪರುವತಯ್ಯ ಮತ್ತು ಸುಜ್ಞಾನವ್ವ ದಂಪತಿಗಳ ಪುತ್ರರಾಗಿ ಜನಿಸಿದ ,ಶರಣ ಮಡಿವಾಳ ಮಾಚಿದೇವರು ಒಬ್ಬರು ಅವತಾರ ಪುರುಷರು. ವೀರ ಭದ್ರ ದೇವರ ಅವತಾರವೆಂದು ಪರಿಗಣಿಸಲಾದ ಇವರು ಹುಟ್ಟಿನಿಂದ ಮಾಡಿವಾಳರಾಗಿದ್ದರೂ,ಜ್ಞಾನಿಯಾಗಿದ್ದರು. ಕಾಯಕವೇ ಕೈಲಾಸ ಎಂದು ದೃಢವಾಗಿ ನಂಬಿದ ಇವರು ತಮ್ಮ ಕಾಯಕ ನಿಷ್ಠೆಗೆ ಹೆಸರುವಾಸಿಯಾಗಿದ್ದರು. ಶಿವಶರಣರ ಮೈಲಿಗೆ ಬಟ್ಟೆಗಳನ್ನು ಮಡಿ ಮಾಡುವ ಕಾಯಕ ಇವರದಾಗಿತ್ತು.ಸೋಮಾರಿಗಳ,  ಬಡವರನ್ನು ಶೋಷಿಸುವವರ , ದುರ್ಗುಣಿಗಳ, ಬಟ್ಟೆಗಳನ್ನು ಇವರು ಮುಟ್ಟುತ್ತಿರಲಿಲ್ಲ.
               ಧರ್ಮದ ರಕ್ಷಣೆ ,ವಚನ ಸಾಹಿತ್ಯದ ರಕ್ಷಣೆಯ ಹೊಣೆ ಹೊತ್ತು ಶಿವ ಶರಣರ ಭೀಮರಕ್ಷೆಯಾಗಿ ನಿಂತ ಇವರು ಹಲವಾರು ಪವಾಡಗಳನ್ನು ಮಾಡಿದ್ದು ದೈವಾಂಶ ಸಂಭೂತರಾಗಿ , ಜನಮಾನಸದಲ್ಲಿ ಅಪಾರ ಗೌರವವನ್ನು ಪಡೆದುಕೊಂಡಿದ್ದರು. 12 ನೆ ಶತಮಾನದಲ್ಲಿ ಶೋಷಣೆಗೆ ಒಳಗಾದ ದುರ್ಬಲರ ಮೇಲುಕೀಳು ತಾರತಮ್ಯ ಅಸ್ಪೃಶ್ಯತೆ ,ಮೂಢನಂಬಿಕೆಗಳ ನಿವಾರಣೆಗಾಗಿ ಇವರು ಸಾಮಾಜಿಕ ಕ್ರಾಂತಿ ಕೈ ಕೈಗೊಂಡರು. ಶಿವ ಭಕ್ತರಾಗಿದ್ದ ಇವರು ಬಸವಣ್ಣನವರ ತತ್ವಾದರ್ಶಗಳಿಗೆ ಬದ್ಧರಾಗಿದ್ದು, ಹಲವಾರು ವಚನಗಳನ್ನು ರಚಿಸಿ ಜನಪ್ರಿಯ ವಚನಕಾರರೆಂದು ವಿಶ್ವಮಾನ್ಯರಾದರು.

ಶ್ರೀಮತಿ .ಪಂಕಜಾ.ಕೆ. ಮುಡಿಪು ಕುರ್ನಾಡು ದಕ.

Comments

Popular posts from this blog

ಚಂದಿರ ಕವನ

ಚಂದಿರ ಕಾರಿರುಳ  ರಾತ್ರಿಯಲಿ ಮೋಡದ ಮರೆಯಿಂದ ಇಣುಕುತ ಬರುತಿಹನು ಬೆಳ್ಳಿಯತಟ್ಟೆಯ ತರದಲಿ ತೇಲುತ ತಾರೆಗಳನೊಡನಾಡುತ ಬರುತಿಹನು ರಸಿಕರ ಎದೆಯಲಿ ಕನಸನು ತುಂಬುತ ಮೈಮನಕೆಲ್ಲಾ ತಂಪನು ತರುತಿಹನು ಒಲ...

ಶಿಶು ಪ್ರಾಸ ಗೀತೆ

ಶಿಶು ಪ್ರಾಸ ಗೀತೆ  ಕಾವ್ಯಕೂಟ ಸ್ಪರ್ಧೆಗಾಗಿ   1  ಚುಕು ಚುಕು ಎನ್ನುವ ರೈಲು ಪುಟ್ಟನ ಕೈಯಲಿ ಕೋಲು ತಂಗಿಯೂ ಬಂದಳು ಜತೆಗೆ ಆಟವ ಆಡಲು ಹೊರಗೆ   2..ತುಂಟನು ನಮ್ಮ ಪುಟ್ಟ ತಂಟೆಯ ಮಾಡುತ ಬಿದ್ದ ಅಮ್ಮನು ಕೊಟ್ಟಳು ಪೆಟ್ಟು ಕೂಗುತ ಓಡಿದ  ಎದ್ದು ಬಿದ್ದು ಪಂಕಜಾ.ಕೆ.ಮುಡಿಪು 18.6 2020

ರಕ್ತದಾನ ಕವನ ಮತ್ತು ವಿಮರ್ಶೆ

[04/07, 8:09 PM] pankajarambhat: ರಕ್ತದಾನ ಅವಸರದ ಕ್ಷಣಗಳಲಿ ಅಪಘಾತಗಳ ಸುಳಿಯಲಿ ಕಳೆದು ಕೊಂಡಿಹ ರಕ್ತ ತುಂಬಿಸಲು ಬಲು ಕಷ್ಟ ಮಾನವ ಜೀವನ ಅನಿತ್ಯ ರಕ್ತದಾನವೊಂದೇ ಸತ್ಯ ಉಸಿರು ಉಳಿಸುವ ಶಕ್ತಿ ರಕ್ತದಾನಿಯ ಬುತ್ತಿ ಮಾನವತೆಯ ಬಂಧ ರಕ್ತದಾನ ದ ಅನುಬಂಧ ರಕ್ತದಾನ ಒಂದು ಮಹಾದಾನ ಆರೋಗ್ಯ ಭಾಗ್ಯದ ಪಾನ ಬಡವ ಬಲ್ಲಿದ ಭೇಧವಿಲ್ಲ ಜಾತಿ ವಿಜಾತಿಗಳ ಲೆಕ್ಕವಿಲ್ಲ ಹರಿವುದೊಂದೇ ರಕ್ತ ಮನುಜ ಇದರಿಂದ ಶಕ್ತ ರಕ್ತವೆನ್ನುವ ಅಮೃತ ಅದಿಲ್ಲದಿರೆ ಮನುಜ ಮೃತ ರಕ್ತದಾನವ ಮಾಡಬೇಕು ಇನ್ನೊಬ್ಬರ ಪ್ರಾಣ ಉಳಿಸಬೇಕು  ದಾನ ಮಾಡಿದ ರಕ್ತ ತುಂಬುವುದು ನಿತ್ಯ ಬೇಕಿಲ್ಲ ಇದರಲ್ಲಿಭಯ ಉಳಿಸಬೇಕು ನೊಂದಜೀವ ಮಾಡಿ ಬಿಡು ರಕ್ತದಾನ ಕೊಟ್ಟುಬಿಡು ಜೀವದಾನ ಬೇರಿಲ್ಲಇದಕೆ ಸಾಟಿಯದ ದಾನ ರಕ್ತದಾನವೊಂದು ಮಹಾದಾನ ಉಸಿರು ಹೋಗುವ ಮುನ್ನ ಮಾಡಿಬಿಡು ರಕ್ತದಾನ ಸ್ವ ಇಚ್ಛೆಯಿಂದ ಕೊಟ್ಟ ದಾನ  ಕೊಟ್ಟೀತು ಮನಕೆ  ಸಮಾಧಾನ ಪಂಕಜಾ.ಕೆ. ಮುಡಿಪು [04/07, 8:28 PM] +91 94493 26765: ರಕ್ತ ದಾನ ಜೀವವನ್ನೆ ಉಳಿಸುತ್ತೆ ಇದಕ್ಕಿಂದ ಬೇರೆ ದಾನ ಬೇಕೆ. ಸುಂದರ ಕವನ 💐🙏🏻 [04/07, 8:47 PM] +91 96638 12303: ರಕ್ತದಾನದ ಮೇಲೆ ಬರೆದ ಕವನ ಅರ್ಥವತ್ತಾಗಿ,  ಸಂದೇಶಭರಿತವಾಗಿದೆ. ಅಭಿನಂದನೆಗಳು ಮೇಡಂ [04/07, 9:20 PM] +91 72595 69643: ರಕ್ತದಾನ ಜೀವದಾನ. ನೀವು ಬರೆದ ಸಾಲುಗಳು ಅದೆಷ್ಟು ಜೀವಿಗಳನ್ನು ಕಾಪಾಡುವ ಮಾನವೀಯತೆ, ಸೌಜನ್ಯತೆ ಮತ್ತು ಸಹಾಯ ...